ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು. 

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.


Read More
Next Story