ಆರ್‌ಸಿಬಿ ಆಟಗಾರರನ್ನು ನೋಡಲು ಮರವೇರಿದ ಅಭಿಮಾನಿ


ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದ ಬಳಿ ನಡೆಯಲಿರುವ ಸನ್ಮಾನ ಕಾರ್ಯಕ್ರಮ ಹಾಗೂ ಸಂಭ್ರಮಾಚರಣೆಯನ್ನು ವೀಕ್ಷಿಸಲು ಅಭಿಮಾನಿಗಳು ಮರ ಹಾಗೂ ಕೆಂಪೇಗೌಡ ಪ್ರತಿಮೆ ಏರಿದ್ದಾರೆ. ವಿಧಾನಸೌಧದ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ವಿಧಾನಸೌಧದ ಬಳಿ ಆಗಮಿಸಿರುವ ಆರ್‌ಸಿಬಿ ತಂಡದ ಆಟಗಾರರು ಅಭಿಮಾನಿಗಳತ್ತ ಕೈ ಬೀಸಿದರು. 


Read More
Next Story