ಎಸ್‌ಐಟಿ ವಿಚಾರಣೆಗೆ ತೊಂದರೆಯಾಗದಂತೆ ಚರ್ಚಿಸಲು ಪರಂ ಮನವಿ


ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಗೆ ತೊಂದರೆಯಾಗಂತೆ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳ ನಾಯಕರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಮನವಿ ಮಾಡಿದರು. 

 

Read More
Next Story