ಸಿಗಾಚಿ ಕಾರ್ಖಾನೆ ಸ್ಫೋಟ: ಸಿಎಂ ರೇವಂತ್ ರೆಡ್ಡಿ ಭೇಟಿ, ಸಂತ್ರಸ್ತರಿಗೆ ಚಿಕಿತ್ಸೆ ಭರವಸೆ
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಾಮ್ನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್ನ ಫಾರ್ಮಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಸ್ಥಳಕ್ಕೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಂಗಳವಾರ ಭೇಟಿ ನೀಡಿದ್ದಾರೆ. ಈ ವೇಳೆ ಅವರೊಂದಿಗೆ ಕೆಲವು ಸಚಿವ ಸಂಪುಟ ಸಹೋದ್ಯೋಗಿಗಳೂ ಇದ್ದರು.
Next Story