ವಯನಾಡಿಗೆ ಹೋಗುವ ದಾರಿಯಲ್ಲಿ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಪಘಾತ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ವಯನಾಡ್‌ಗೆ ತೆರಳುವ ವೇಳೆ ಅವರ ವಾಹನವು ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಅಪಘಾತಕ್ಕಿಡಾಗಿದೆ. ಈ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Read More
Next Story