ಅಪರಾಹ್ನ 3 ಗಂಟೆಗೆ ಬೆಂಗಳೂರು ತಲುಪಲಿರುವ ಭರತ್ ಭೂಷಣ್ ಮೃತದೇಹ
x

ಅಪರಾಹ್ನ 3 ಗಂಟೆಗೆ ಬೆಂಗಳೂರು ತಲುಪಲಿರುವ ಭರತ್ ಭೂಷಣ್ ಮೃತದೇಹ


ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಹಾವೇರಿಯ ಎಂಜಿನಿಯರ್ ಮತ್ತು ಬೆಂಗಳೂರಿನ ನಿವಾಸಿ ಭರತ್ ಭೂಷಣ್ (41) ಸೇರಿದ್ದಾರೆ. ಅವರ ಮೃತದೇಹವು ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ವಿಮಾನ ಸಂಖ್ಯೆ 6E 3105 / 6E 5252 ರಲ್ಲಿ ಬಂದು ತಲುಪಲಿದೆ. ಇವರೊಂದಿಗೆ ಸುಜಾತಾ, ಹವಿಶ್, ಪ್ರೀತಂ ಚೆನ್ನವೀರಪ್ಪ ನರಸಿಂ, ಕೆ.ಜೆ.ಚಂದ್ರಶೇಖರ್, ಶ್ರೀಹರಿ ಪ್ರಸಾದ್ ಎನ್, ಎಂ. ದೀಪು, ಎಂ ಎಸ್ ರಾಹುಲ್ ಬಂದಿಳಿಯಲಿದ್ದಾರೆ. 

Read More
Next Story