ಅಕಾಡೆಮಿ, ಪ್ರಾಧಿಕಾರಕ್ಕೆ ನೇಮಕ | ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ
x
ಡಾ. ಪುರುಷೋತ್ತಮ ಬಿಳಿಮಲೆ

ಅಕಾಡೆಮಿ, ಪ್ರಾಧಿಕಾರಕ್ಕೆ ನೇಮಕ | ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜೆಎನ್‌ಯು ದೆಹಲಿಯ ಮಾಜಿ ಪ್ರೊ. ಡಾ ಪುರುಷೋತ್ತಮ ಬಿಳಿಮಲೆ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ಹಲವು ಅಕಾಡೆಮಿ, ಪ್ರಾಧಿಕಾರಗಳಿಗೂ ವಿವಿಧ ತಜ್ಞರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.


ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಅಕಾಡೆಮಿಗಳಿಗೆ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಡಾ.ಪುರುಷೋತ್ತಮ ಬಿಳಿಮಲೆ (ಅಧ್ಯಕ್ಷರು), ಪ್ರೊ.ರಾಮಚಂದ್ರಪ್ಪ, ಡಾ.ವಿ.ಪಿ.ನಿರಂಜನಾರಾಧ್ಯ, ಟಿ.ಗುರುರಾಜ್, ಡಾ. ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್ ಕುಂದಾಪುರ, ವಿರೂಪಣ್ಣ ಕಲ್ಲೂರು ಕೊಪ್ಪಳ(ಸದಸ್ಯರು).

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಡಾ. ಚನ್ನಪ್ಪ ಕಟ್ಟಿ (ಅಧ್ಯಕ್ಷರು), ಡಾ. ಎಂ.ಎಸ್.ಶೇಖರ್, ವಿಜಯಲಕ್ಷ್ಮಿ ಕೌಟಗಿ, ನಾರಾಯಣ್ ಹೊಡಘಟ್ಟ, ಶಾಕಿರಾ ಬಾನು, ಡಾ. ಪಿ. ಭಾರತಿ ದೇವಿ, ಡಾ.ಚಿತ್ತಯ್ಯ ಪೂಜಾರ್, ಡಾ. ಜಾಜಿ ದೇವೇಂದ್ರಪ್ಪ, ಡಾ.ಎಸ್. ಗಂಗಾಧರಯ್ಯ. ಡಾ.ಕರಿಯಪ್ಪ ಮಾಳಗಿ(ಸದಸ್ಯರು).

ಕನ್ನಡ ಪುಸ್ತಕ ಪ್ರಾಧಿಕಾರ

ಮಾನಸ ಮೈಸೂರು (ಅಧ್ಯಕ್ಷರು), ಡಾ. ಲಕ್ಷ್ಮಣ ಕೊಡಸೆ, ಶರಣಪ್ಪ ಬಸಪ್ಪ ಕೊಲ್ಕಾರ್, ಕುಶಾಲ ಬರಗೂರು, ಎಚ್.ಬಿ. ನೀರಗುಡಿ, ಅಕ್ಷತಾ ಹುಂಚದಕಟ್ಟೆ(ಸದಸ್ಯರು).

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ

ಅಶೋಕ್ ಚಂದರಗಿ, ಡಾ.ಎಂ.ಎಸ್. ಮದಬಾವಿ, ಜಾಣಗೆರೆ ವೆಂಕಟರಾಮಯ್ಯ, ಭಗತರಾಜ್, ಎ.ಆರ್ ಸುಬ್ಬಯ್ಯಕಟ್ಟೆ, ಡಾ. ಸಂಜೀವ ಕುಮಾರ್ ಅತಿವಾಡ, ಶಿವಾರೆಡ್ಡಿ ಹೆಡೇದ್(ಸದಸ್ಯರು).

ಕರ್ನಾಟಕ ಸಾಹಿತ್ಯ ಅಕಾಡೆಮಿ

ಡಾ. ಎಲ್.ಎನ್. ಮುಕುಂದ್ ರಾಜ್ (ಅಧ್ಯಕ್ಷರು), ಸಿದ್ದಪ್ಪ ಹೊನಕಲ್, ಅರ್ಜುನ ಗೋಳಸಂಗಿ, ಡಾ. ಎಚ್.ಜಯಪ್ರಕಾಶ್ ಶೆಟ್ಟಿ, ಡಾ.ಚಂದ್ರಕಲಾ ಬಿದರಿ, ಡಾ. ಚಿಲಕ್ ರಾಗಿ, ಡಾ. ಗಣೇಶ್, ಸುಮಾ ಸತೀಶ್, ಎಚ್ ಆರ್ ಸುಜಾತ, ಅಕ್ಕೈ ಪದ್ಮಶಾಲಿ, ಪಿ.ಚಂದ್ರಿಕಾ, ಪ್ರಕಾಶ್ ರಾಜ್ ಮೇಹು, ಮಲ್ಲಿಕಾರ್ಜುನ ಮಾನ್ಪಡೆ, ಅಜಮೀರ್ ನಂದಾಪುರ, ಚಂದ್ರ ಕಿರಣ, ಮಹದೇವ ಬಸರಕೋಡ (ಸದಸ್ಯರು).

ಕರ್ನಾಟಕ ನಾಟಕ ಅಕಾಡೆಮಿ

ಕೆ.ವಿ.ನಾಗರಾಜ ಮೂರ್ತಿ, ಬೆಂಗಳೂರು ಗ್ರಾಮಾಂತರ (ಅಧ್ಯಕ್ಷರು), ಜೇವರ್ಗಿ ರಾಜಣ್ಣ, ಜಿಪಿಒ ಚಂದ್ರು, ಅಮಾಸ, ಮಾಲೂರು ವಿಜಿ, ಷಾಹಿ ಜಾಹಿದಾ, ಎಸ್.ರಾಮು, ಜ್ಯೋತಿ ಮಂಗಳೂರು, ಗೀತಾ ಸಿದ್ದಿ, ಬಾಬು ವಿ.ಕುಂಬಾರ, ಗಾಯತ್ರಿ ಹಡಪದ, ಲವಕುಮಾರ, ಕೆ.ಎ. ಬನಟ್ಟಿ, ಉಗಮ ಶ್ರೀನಿವಾಸ, ಬಾಬಾ ಸಾಹೇಬ್ ಕಾಂಬ್ಳೆ, ಚಾಂದ್ ಪಾಷಾ ಬಾಬು ಸಾಬ್ ಕಿಲ್ಲೇದಾರ್ (ಸದಸ್ಯರು)

ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ

ಡಾ. ಕೃಪಾ ಫಡಕಿ, ಮೈಸೂರು (ಅಧ್ಯಕ್ಷರು), ವಿದ್ವಾನ್ ವೆಂಕಟರಾಘವನ್, ಖಾಸಿಂ ಮಲ್ಲಿಗೆಮಡು, ಬಿ.ವಿ. ಶ್ರೀನಿವಾಸ್, ರಮೇಶ್ ಗಬೂರು, ಸತ್ಯವತಿ ರಾಮನಾಥ್, ಸವಿತಾ ಅಮರೇಶ್ ನುಗಡೋಣಿ, ಹರಿ ದೋಗ್ರಾ, ಬಸಪ್ಪ ಎಚ್. ಭಜಂತ್ರಿ, ಉಷಾ, ನಿರ್ಮಲಾ, ಶಂಕರ್ ಹೂಗಾರ, ಡಾ. ಮೃತ್ಯುಂಜಯ ದೊಡ್ಡವಾಡ, ಹುಸೇನ್ ಸಾಬ್, ಪದ ದೇವರಾಜ್(ಸದಸ್ಯರು).

ಕರ್ನಾಟಕ ಶಿಲ್ಪಕಲಾ ಅಕಾಡೆಮಿ

ಎಂ.ಸಿ. ರಮೇಶ್,‌ ರಾಮನಗರ (ಅಧ್ಯಕ್ಷರು), ರಾಮಮೂರ್ತಿ, ಬಸಮ್ಮ ನರಗುಂದ, ಹರೀಶ್ ಮಾಳಪ್ಪನವರ್, ಬಿ.ಸಿ. ಶಿವಕುಮಾರ್, ನಾಗರಾಜ್ ಶಿಲ್ಪಿ, ವಿಶಾಲ್, ಹನುಮಂತ ಬಾಡದ,

ಗೋಪಾಲ ಕಮ್ಮಾರ, ಭಾರತಿ ಸಂಕಣ್ಣಾಚಾರ್, ವೈ.ಕುಮಾರ(ಸದಸ್ಯರು)

ಕರ್ನಾಟಕ ಲಲಿತ ಕಲಾ ಅಕಾಡೆಮಿ

ಡಾ.ಪ.ಸ. ಕುಮಾರ್, ಬೆಂಗಳೂರು (ಅಧ್ಯಕ್ಷರು), ಬಸವರಾಜ್ ಎಸ್ ಜಾನೆ, ರಾ. ಸೂರಿ, ಕರಿಯಪ್ಪ ಹಂಚಿನ ಮನಿ, ಮನು ಚಕ್ರವರ್ತಿ, ಪಿ.ಮಹಮ್ಮದ್, ಶಾಂತಾ ಕೊಳ್ಳಿ, ಅನಿತಾ ನಟರಾಜ್ ಹುಳಿಯಾರ್, ಚಂದ್ರಕಾಂತ್ ಸರೋದೆ, ಬಸವರಾಜ ಕಲೆಗಾರ, ಆಶಾರಾಣಿ, ಮಹದೇವ ಶೆಟ್ಟಿ, ಫಾತಿಮಾ, ಆರ್.ಶಂಕರ್, ರಾಜೇಶ್ವರಿ ಮೋಪಗಾರ, ವೆಂಕಟೇಶ್ ಬಡಿಗೇರ.

ಕರ್ನಾಟಕ ಯಕ್ಷಗಾನ ಅಕಾಡೆಮಿ

ತಲ್ಲೂರ್ ಶಿವರಾಮಶೆಟ್ಟಿ (ಅಧ್ಯಕ್ಷರು),ರಾಘವ .ಹೆಚ್, ಕೃಷ್ಣಪ್ಪ ಪೂಜಾರಿ, ಗುರುರಾಜ್ ಭಟ್, ವಿನಯ್ ಕುಮಾರ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ (ಮುಲ್ಕಿ), ಮೋಹನ್ ಕೊಪ್ಪಾಳ್, ಸತೀಶ್ ಅಡ್ಡಪ್ಪ ಸಂಕಬೈಲ್, ರಾಜೇಶ್ ಕಳೈ, ದಯಾನಂದ .ಪಿ. ಜಿ.ವಿ.ಎಸ್. ಉಳ್ಳಾಲ್ (ಸದಸ್ಯರು)

ಕರ್ನಾಟಕ ಜಾನಪದ ಅಕಾಡೆಮಿ

ಶಿವಪ್ರಸಾದ್ ಗೊಲ್ಲಹಳ್ಳಿ (ಅಧ್ಯಕ್ಷರು), ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಉಮೇಶ್, ಡಾ. ಜಮೀರುಲ್ಲ ಷರೀಫ್‌, ಮಂಜುನಾಥ್ ರಾಮಣ್ಣ, ಸಂಕರಣ್ಣ ಸಂಗಣ್ಣನವರ್, ರಂಗಪ್ಪ ಮಾಸ್ತರ, ಗುರುರಾಜ್, ಡಾ.ಕೆಂಪಮ್ಮ, ಡಾ.ಎಂ.ಎಂ ಪಡಶೆಟ್ಟಿ, ದೇವಾನಂದ ವರಪ್ರಸಾದ್, ನಿಂಗಣ್ಣ ಮುದೆನೂರು, ಕೆಂಕೆರೆ ಮಲ್ಲಿಕಾರ್ಜುನ, ಜೀವನ್ ಸಾಬ್ ವಾಲೀಕಾರ್, ಶಿವಮೂರ್ತಿ ತನಿಖೆದಾರ್, ಮೆಹಬೂಬ್ ಸಾಬ್ ಕಿಲ್ಲೇದಾರ್ (ಸದಸ್ಯರು)

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ

ತಾರನಾಥ್ ಗಟ್ಟಿ ಕಾಪಿಕಾಡ್ (ಅಧ್ಯಕ್ಷರು), ಪೃಥ್ವಿರಾಜ್, ಕುಂಬ ದುರ್ಗಾಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್. ಶೆಟ್ಟಿ, ಶೈಲೇಶ್ ಬಿನ್ ಬೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ (ಸದಸ್ಯರು)

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ

ಜೊಕಿಂ ಸ್ಟಾನಿ ಅಲ್ವಾರಿಸ್ (ಅಧ್ಯಕ್ಷರು), ವಂ. ಪ್ರಕಾಶ್ ಮಾಡ್ತಾ ಎಸ್.ಜೆ, ರೊನಾಲ್ಡ್ ಕ್ರಾಸ್ತಾ, ಡಾ.ವಿಜಯ ಲಕ್ಷ್ಮಿ ನಾಯಕ್, ನವೀನ್ ಲೋಬೋ, ಸಪ್ನಾ ಮೇ ಕ್ರಾಸ್ತಾ, ಸಮರ್ಥ ಭಟ್, ಸುನಿಲ್ ಸಿದ್ಧಿ, ಜೇಮ್ಸ್ ಲೋಪಿಸ್, ದಯಾನಂದ ಮುಡೇಕರ್, ಪ್ರಮೋದ್ ಪಿಂಟೋ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ

ಉಮರ್ .ಯು.ಹೆಚ್‌ (ಅಧ್ಯಕ್ಷರು), ಬಿ.ಎಸ್. ಮೊಹಮದ್, ಹಫ್ಸಾ ಬಾನು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಹೆಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲ ಕಟ್ಟೆ, ಅಮೀದ್ ಹಸನ್ ಮಾಡೂರು, ಶಮೀರ್ ಮುಲ್ಕಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ

ಸದಾನಂದ ಮಾವಜಿ (ಅಧ್ಯಕ್ಷರು), ಚಂದ್ರಶೇಖರ್ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ರಾಜೆ, ಪಿ.ಎಸ್. ಕಾರ್ಯಪ್ಪ,ಡಾ. ಎನ್.ಎ. ಜ್ಞಾನೇಶ್

ಕರ್ನಾಟಕ ಬಯಲಾಟ ಅಕಾಡೆಮಿ

ಪ್ರೊ.ದುರ್ಗಾದಾಸ್ (ಅಧ್ಯಕ್ಷರು), ಬಿ. ಪರಶುರಾಮ್, ಅನಸೂಯ ವಡ್ಡರ್, ಚಂದ್ರು ಕಾಳೇನಹಳ್ಳಿ, ಭೀಮಪ್ಪ ರಾಮಪ್ಪ ಹುದ್ದಾರ್, ಮಲ್ಲಮ್ಮ ಸಾಲಹಳ್ಳಿ, ಮಾರನಾಯಕ, ಲಿಂಗಪ್ಪ ತೋರಣಗಟ್ಟಿ, ಯಲ್ಲಪ್ಪ ಮಾಸ್ತರ ನವಲಕಲ್, ಸುಜಾತ ಹಳಿಹಾಳ, ಡಿ.ಫಾಲಾಕ್ಷಯ್ಯ

Read More
Next Story