ಕಾವೇರಿ ಸರ್ವಪಕ್ಷ ಸಭೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗಮನ
ಕಾವೇರಿ ನೀರು ವಿವಾದದ ಕುರಿತು ಬೆಂಗಳೂರಿನ ಸರ್ವಪಕ್ಷ ಸಭೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗಮಿಸಿದರು. ರಾಜ್ಯದ ಹಿತಾಸಕ್ತಿ ಹಾಗೂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಯಿತು.
ಕಾವೇರಿ ನೀರು ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಸರ್ವಪಕ್ಷ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಿದರು. ರಾಜ್ಯದ ಹಿತಾಸಕ್ತಿ, ಕಾವೇರಿ ನೀರಿನ ಹಂಚಿಕೆ ಹಾಗೂ ಮುಂದಿನ ಕಾನೂನು ಹೋರಾಟದ ಕುರಿತು ಮಹತ್ವದ ಚರ್ಚೆ ನಡೆಯುತ್ತಿರುವ ಸಭೆಯಲ್ಲಿ ಹಲವು ಹಿರಿಯ ನಾಯಕರು ಭಾಗವಹಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಆಗಮನದ ವಿಶೇಷ ದೃಶ್ಯಗಳು ಮತ್ತು ಸಭೆಯ ಪ್ರಮುಖ ಬೆಳವಣಿಗೆಗಳನ್ನು ಈ ವಿಡಿಯೊದಲ್ಲಿ ನೋಡಿ.
Next Story

