LIVE | ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯಾ?

9 April 2026 7:59 PM IST

ಬಾಗಲಕೋಟೆ ಹಾಗು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಇಂದು ಮುಗಿದಿದೆ. ಮೇ ನಾಲ್ಕರಂದು ಫಲಿತಾಂಶ ಹೊರ ಬೀಳಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನೇರಾನೇರ ಸ್ಪರ್ಧೆಯಿದ್ದು ನಾನಾ ಕಾರಣಗಳಿಗೆ ಸುದ್ದಿಯಾಗಿತ್ತು. ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯಾ ಎನ್ನುವ ವಿಶ್ಲೇಷಣೆ ಇಲ್ಲಿದೆ

ಬಾಗಲಕೋಟೆ ಹಾಗು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಇಂದು ಮುಗಿದಿದೆ. ಮೇ ನಾಲ್ಕರಂದು ಫಲಿತಾಂಶ ಹೊರ ಬೀಳಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನೇರಾನೇರ ಸ್ಪರ್ಧೆಯಿದ್ದು ನಾನಾ ಕಾರಣಗಳಿಗೆ ಸುದ್ದಿಯಾಗಿತ್ತು. ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯಾ ಎನ್ನುವ ವಿಶ್ಲೇಷಣೆ ಇಲ್ಲಿದೆ