LIVE | Karnataka By Election| ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ: ಮುಸ್ಲಿಂ ಶಾಸಕರ ಜಂಟಿ ಸುದ್ದಿಗೋಷ್ಠಿ
ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಯಾಸಿರ್ ಖಾನ್ ಪಠಾಣ್ ಅವರು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂರಿಗೆ ಟಿಕೆಟ್ ವಿಚಾರವಾಗಿ ಉಂಟಾಗಿದ್ದ ಚರ್ಚೆಗಳ ಬಗ್ಗೆ ಹಲವು ಮಾಹಿತಿ ನೀಡಿದರು

ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಯಾಸಿರ್ ಖಾನ್ ಪಠಾಣ್ ಅವರು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂರಿಗೆ ಟಿಕೆಟ್ ವಿಚಾರವಾಗಿ ಉಂಟಾಗಿದ್ದ ಚರ್ಚೆಗಳ ಬಗ್ಗೆ ಹಲವು ಮಾಹಿತಿ ನೀಡಿದರು

