1777 ಎಕರೆ ಭೂಮಿಗೆ ಶಾಶ್ವತ ವಿಶೇಷ ಕೃಷಿ ವಲಯ ಪಟ್ಟಿ; 27ಕ್ಕೆ ಮಹತ್ವದ ಸಭೆ ಕರೆದ ರೈತರು
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಸರ್ಕಾರದ ನಿರ್ಧಾರದ ವಿರುದ್ಧ ರೈತರು ತೀವ್ರ ಹೋರಾಟ ನಡೆಸಿ ಯಶಸ್ವಿಯಾಗಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಈ ಜಮೀನನ್ನು 'ಶಾಶ್ವತ ವಿಶೇಷ ಕೃಷಿ ವಲಯ' ಎಂದು ಘೋಷಿಸುವ ಮೂಲಕ ರೈತರಿಗೆ ಆಘಾತ ನೀಡಿದೆ.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಸರ್ಕಾರದ ನಿರ್ಧಾರದ ವಿರುದ್ಧ ರೈತರು ತೀವ್ರ ಹೋರಾಟ ನಡೆಸಿ ಯಶಸ್ವಿಯಾಗಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಈ ಜಮೀನನ್ನು 'ಶಾಶ್ವತ ವಿಶೇಷ ಕೃಷಿ ವಲಯ' ಎಂದು ಘೋಷಿಸುವ ಮೂಲಕ ರೈತರಿಗೆ ಆಘಾತ ನೀಡಿದೆ.

