Heatwave Alert in Karnataka: ಬಿಸಿಲಿನ ತಾಪಕ್ಕೆ ತತ್ತರಿಸಲಿದೆ ಕರ್ನಾಟಕ: ಹವಾಮಾನ ಇಲಾಖೆಯಿಂದ ಮುನ್ಸೂಚನೆ!
ಬೇಸಿಗೆಯ ತಾಪ ಈಗಾಗಲೇ ಶುರುವಾಗಿದ್ದು, ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ವಾರದಿಂದ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರಿ ಏರಿಕೆಯಾಗಲಿದೆ. ಜನರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ. ಅವರ ಜತೆ ದ ಫೆಡರಲ್ ಕರ್ನಾಟಕ ನಡೆಸಿದ ಸಂದರ್ಶನ ಇಲ್ಲಿದೆ.

ಬೇಸಿಗೆಯ ತಾಪ ಈಗಾಗಲೇ ಶುರುವಾಗಿದ್ದು, ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ವಾರದಿಂದ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರಿ ಏರಿಕೆಯಾಗಲಿದೆ. ಜನರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ. ಅವರ ಜತೆ ದ ಫೆಡರಲ್ ಕರ್ನಾಟಕ ನಡೆಸಿದ ಸಂದರ್ಶನ ಇಲ್ಲಿದೆ.

