ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ದತೆ : ಜೆಡಿಎಸ್ ಕೋರ್ಕಮಿಟಿ ಸಭೆ ನಿರ್ಧಾರ
ನೂತನವಾಗಿ ರಚನೆಯಾಗಿರುವ ಜಾತ್ಯಾತೀತ ಜನತಾದಳದ ಕೋರ್ ಕಮಿಟಿಯ ಸಭೆ ಇಂದು ನಡೆಯಿತು. ಜಿ.ಕೆ.ಕೃಷ್ಣಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ತಿಳಿಸಿದರು.

ನೂತನವಾಗಿ ರಚನೆಯಾಗಿರುವ ಜಾತ್ಯಾತೀತ ಜನತಾದಳದ ಕೋರ್ ಕಮಿಟಿಯ ಸಭೆ ಇಂದು ನಡೆಯಿತು. ಜಿ.ಕೆ.ಕೃಷ್ಣಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ತಿಳಿಸಿದರು.
