ಬಾಗಲಕೋಟೆ ಕ್ಷೇತ್ರದಲ್ಲಿ ಒಳ ಮೀಸಲಾತಿ ಪರ ಹೋರಾಟಗಾರರಿಂದ ಮತ ಜಾಗೃತಿ

6 April 2026 6:49 PM IST

ಒಳ ಮೀಸಲಾತಿ ಜಾರಿಯ ಗೊಂದಲದ ನಡುವೆ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಒಳ ಮೀಸಲಾತಿ ಪರಿಣಾಮ ಬೀರಲಿದೆಯಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಒಳ ಮೀಸಲಾತಿ ಹೋರಾಟಗಾರ ಹಾಗೂ ವಕೀಲ ಶಿವಾನಂದ ಠವಳಿ ಅವರು ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.

ಒಳ ಮೀಸಲಾತಿ ಜಾರಿಯ ಗೊಂದಲದ ನಡುವೆ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಒಳ ಮೀಸಲಾತಿ ಪರಿಣಾಮ ಬೀರಲಿದೆಯಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಒಳ ಮೀಸಲಾತಿ ಹೋರಾಟಗಾರ ಹಾಗೂ ವಕೀಲ ಶಿವಾನಂದ ಠವಳಿ ಅವರು ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.