ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಬೇಡಿಕೆಗಳ ಪಟ್ಟಿ ಹೇಳಿದ ಜಯಚಂದ್ರ

1 Feb 2026 10:27 AM IST

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ 2026 ರ ಬಜೆಟ್ ಕುತೂಹಲದ ಜತೆಗೆ ನಿರೀಕ್ಷೆ ಮೂಡಿಸಿದೆ. ಬಜೆಟ್‌ನಲ್ಲಿ ರಾಜ್ಯಕ್ಕೆ ಬರಬೇಕಾದ ಯೋಜನೆಗಳ ಬಗ್ಗೆ ದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.‌ಜಯಚಂದ್ರ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ 2026 ರ ಬಜೆಟ್ ಕುತೂಹಲದ ಜತೆಗೆ ನಿರೀಕ್ಷೆ ಮೂಡಿಸಿದೆ. ಬಜೆಟ್‌ನಲ್ಲಿ ರಾಜ್ಯಕ್ಕೆ ಬರಬೇಕಾದ ಯೋಜನೆಗಳ ಬಗ್ಗೆ ದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.‌ಜಯಚಂದ್ರ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿದ್ದಾರೆ.