LIVE | 31 ಶಾಸಕರಿಂದ ಹೈಕಮಾಂಡ್ಗೆ ಪತ್ರ; ಸಚಿವ ಸಂಪುಟ ವಿಸ್ತರಣೆಗೆ ಆಗ್ರಹ, ಪತ್ರದ ಹಿಂದೆ ಯಾರಿದ್ದಾರೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆಯೊಂದು ನಡೆದಿದೆ! ನಾಯಕತ್ವ ಬದಲಾವಣೆ ಮತ್ತು ಆಡಳಿತದ ಕುರಿತಾದ ಗೊಂದಲಗಳ ನಡುವೆಯೇ, ಈಗ 31 ಕಾಂಗ್ರೆಸ್ ಶಾಸಕರು ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೂಲಕ ಶಾಸಕರು ಸಚಿವ ಸಂಪುಟವನ್ನು ತಕ್ಷಣವೇ ವಿಸ್ತರಣೆ ಮಾಡಬೇಕು ಅಥವಾ ಪುನರ್ ರಚಿಸಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸರ್ಕಾರ ಮತ್ತು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಕರ್ನಾಟಕ ಕಾಂಗ್ರೆಸ್ನಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆಯೊಂದು ನಡೆದಿದೆ! ನಾಯಕತ್ವ ಬದಲಾವಣೆ ಮತ್ತು ಆಡಳಿತದ ಕುರಿತಾದ ಗೊಂದಲಗಳ ನಡುವೆಯೇ, ಈಗ 31 ಕಾಂಗ್ರೆಸ್ ಶಾಸಕರು ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೂಲಕ ಶಾಸಕರು ಸಚಿವ ಸಂಪುಟವನ್ನು ತಕ್ಷಣವೇ ವಿಸ್ತರಣೆ ಮಾಡಬೇಕು ಅಥವಾ ಪುನರ್ ರಚಿಸಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸರ್ಕಾರ ಮತ್ತು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

