LIVE | ಅಬಕಾರಿ ಇಲಾಖೆಯ ಲಂಚದ ಹಣ ಕೇರಳ ಅಸ್ಸಾಂ ಚುನಾವಣೆ ಬಳಕೆ ಎಂದ ಪ್ರತಿಪಕ್ಷ ನಾಯಕ ಆರ್. ಅಶೋಕ್
ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಲಂಚದ ಆರೋಪ ಇರುವ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದರು. ಇದೇ ವೇಳೆ ಅಧಿವೇಶನ ವಿಚಾರವಾಗಿಯೂ ಮಾತನಾಡಿದರು

ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಲಂಚದ ಆರೋಪ ಇರುವ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದರು. ಇದೇ ವೇಳೆ ಅಧಿವೇಶನ ವಿಚಾರವಾಗಿಯೂ ಮಾತನಾಡಿದರು

