LIVE | ಕುಮಾರಸ್ವಾಮಿ ವಿಜಯೇಂದ್ರ ಒಟ್ಟಾಗಿ ಸುದ್ದಿಗೋಷ್ಠಿ- ಕಾಂಗ್ರೆಸ್ ವಿರುದ್ಧ ನಾಯಕರ ವಾಗ್ದಾಳಿ
NDA ನಾಯಕರು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ, ವಿಜಯೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯದ ಬಿಜೆಪಿ ಹಾಗು ಜೆಡಿಎಸ್ ನಾಯಕರು ಹಾಜರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮನರೇಗಾ ವಿಚಾರದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು

NDA ನಾಯಕರು ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ, ವಿಜಯೇಂದ್ರ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯದ ಬಿಜೆಪಿ ಹಾಗು ಜೆಡಿಎಸ್ ನಾಯಕರು ಹಾಜರಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮನರೇಗಾ ವಿಚಾರದಲ್ಲಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು

