LIVE | ಭೂ ಕಬಳಿಕೆ ಸಂಬಂಧ ತನಿಖೆಗೆ ಲೋಕಾಯುಕ್ತಕ್ಕೆ ಕೊಡಲಿ, ಇದು ರಾಜಕೀಯ ಆರೋಪ ಎಂದ ಕೃಷ್ಣ ಬೈರೇಗೌಡ
ಬಿಜೆಪಿ ನಾಯಕರು ಮಾಡಿದ ಭೂ ಕಬಳಿಕೆ ಆರೋಪದ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ಬಿಜೆಪಿ ನಾಯಕರು ಮಾಡಿದ ಭೂ ಕಬಳಿಕೆ ಆರೋಪದ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.
