LIVE | `ಕೊಂದವರು ಯಾರು?' ಆಂದೋಲನ- ನ್ಯಾಯಕ್ಕಾಗಿ ಬೆಳ್ತಂಗಡಿಯಲ್ಲಿ ಬೃಹತ್ ಜಾಥಾ, ಸಮಾವೇಶ

16 Dec 2025 11:43 AM IST

ಧರ್ಮಸ್ಥಳ ಪ್ರಕರಣದಲ್ಲಿ ಕೊಂದವರು ಯಾರು ಆಂದೋಲನದಿಂದ ಡಿಸೆಂಬರ್ 16 ರಂದು ಬೆಳ್ತಂಗಡಿಯಲ್ಲಿ ಮಹಿಳೆಯರ ಜಾಥಾ ಮತ್ತು ಮಹಿಳಾ ನ್ಯಾಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಮಾವೇಶದ ಬಗ್ಗೆ ಮಹಿಳಾ ಹೋರಾಟಗಾರರು ದ‌ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ.