ಐಪಿಎಲ್ ಹಬ್ಬಕ್ಕೆ ಸಜ್ಜಾದ ಚಿನ್ನಸ್ವಾಮಿ ಸ್ಟೇಡಿಯಂ: ಕಾಲ್ತುಳಿತದ ದುರಂತದ ಬಳಿಕ ಮೊದಲ ಪಂದ್ಯ! | Ground Report

26 March 2026 4:48 PM IST

ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಇತ್ತೀಚೆಗೆ ಆರ್‌ಸಿಬಿ (RCB) ಕಪ್ ವಿಜಯೋತ್ಸವದ ಸಂಭ್ರಮದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಕರಾಳ ಘಟನೆಯ ನಂತರ ಇದೀಗ ಮೊದಲ ಬಾರಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು ಯಾವುವು? ಮೈದಾನದ ಸಿದ್ಧತೆ ಹೇಗಿದೆ? ಅಭಿಮಾನಿಗಳ ಸುರಕ್ಷತೆಗೆ ಈ ಬಾರಿ ಯಾವೆಲ್ಲಾ ಬದಲಾವಣೆಗಳನ್ನು ಮಾಡಲಾಗಿದೆ? ಈ ಕುರಿತು 'ದ ಫೆಡರಲ್ ಕರ್ನಾಟಕ' ನಡೆಸಿದ ಸಮಗ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಇತ್ತೀಚೆಗೆ ಆರ್‌ಸಿಬಿ (RCB) ಕಪ್ ವಿಜಯೋತ್ಸವದ ಸಂಭ್ರಮದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಕರಾಳ ಘಟನೆಯ ನಂತರ ಇದೀಗ ಮೊದಲ ಬಾರಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು ಯಾವುವು? ಮೈದಾನದ ಸಿದ್ಧತೆ ಹೇಗಿದೆ? ಅಭಿಮಾನಿಗಳ ಸುರಕ್ಷತೆಗೆ ಈ ಬಾರಿ ಯಾವೆಲ್ಲಾ ಬದಲಾವಣೆಗಳನ್ನು ಮಾಡಲಾಗಿದೆ? ಈ ಕುರಿತು 'ದ ಫೆಡರಲ್ ಕರ್ನಾಟಕ' ನಡೆಸಿದ ಸಮಗ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.