ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್ನಲ್ಲಿ ತಣಿಯದ ಭಿನ್ನಮತ
ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸಲು ಅಜ್ಜಂಪೀರ್ ಖಾದ್ರಿ ಅವರನ್ನು ಅ.26 ರಂದು ಬೆಂಗಳೂರಿಗೆ ಕರೆಸಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾತುಕತೆ ನಡೆಸಿ, ಮನವೊಲಿಸಿದ್ದರು.

ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸಲು ಅಜ್ಜಂಪೀರ್ ಖಾದ್ರಿ ಅವರನ್ನು ಅ.26 ರಂದು ಬೆಂಗಳೂರಿಗೆ ಕರೆಸಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾತುಕತೆ ನಡೆಸಿ, ಮನವೊಲಿಸಿದ್ದರು.