SSLCಯಲ್ಲಿ ತೃತೀಯ ಭಾಷೆ ಅಂಕ ರದ್ದು: ಸರ್ಕಾರದ ವಿರುದ್ಧ ಹಿಂದಿ ಶಿಕ್ಷಕರ ಸಂಘದ ಅಸಮಾಧಾನ!
SSLC ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಪರಿಗಣಿಸದಿರಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ, ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಹಿಂದಿ ಭಾಷಾ ಶಿಕ್ಷಕರು ತೀವ್ರ ಆತಂಕಗೊಂಡಿದ್ದು, ಇದು ತಮಗೆ 'ಬರೆ ಎಳೆದಂತಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯ ಕುರಿತು 'ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಸಂಘ'ದ ಪ್ರಧಾನ ಕಾರ್ಯದರ್ಶಿ ಕೆ. ರಾಮಮೂರ್ತಿ ಅವರು 'ದಿ ಫೆಡರಲ್ ಕರ್ನಾಟಕ'ದ ಜತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾ

SSLC ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಪರಿಗಣಿಸದಿರಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ, ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಹಿಂದಿ ಭಾಷಾ ಶಿಕ್ಷಕರು ತೀವ್ರ ಆತಂಕಗೊಂಡಿದ್ದು, ಇದು ತಮಗೆ 'ಬರೆ ಎಳೆದಂತಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯ ಕುರಿತು 'ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಸಂಘ'ದ ಪ್ರಧಾನ ಕಾರ್ಯದರ್ಶಿ ಕೆ. ರಾಮಮೂರ್ತಿ ಅವರು 'ದಿ ಫೆಡರಲ್ ಕರ್ನಾಟಕ'ದ ಜತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾ

