ರಾಜ್ಯಪಾಲರ ನಡೆ ಸಂಪೂರ್ಣ ಸರಿಯಾಗಿದೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸಮರ್ಥನೆ!
ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಅವರು ಪೂರ್ಣ ಭಾಷಣ ಮಾಡದೆ ಹೊರನಡೆದ ಘಟನೆ ಈಗ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಜಟಾಪಟಿಗೆ ನಾಂದಿ ಹಾಡಿದೆ.

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಅವರು ಪೂರ್ಣ ಭಾಷಣ ಮಾಡದೆ ಹೊರನಡೆದ ಘಟನೆ ಈಗ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಜಟಾಪಟಿಗೆ ನಾಂದಿ ಹಾಡಿದೆ.

