ಮಹೇಶ್‌ ತಿಮರೋಡಿ, ಜಯಂತ್‌ ವಶಕ್ಕೆ ಪಡೆದ ಉಡುಪಿ ಪೊಲೀಸರು

21 Aug 2025 3:54 PM IST

ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್ ಸಂತೋಷ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರನ್ನು ಗುರುವಾರ ಬೆಳಿಗ್ಗೆ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.